ಚಿತ್ರ: ಮಾನಸ ಸರೋವರ
ಹಾಡಿದವರು: ಪಿ ಬಿ ಶ್ರೀನಿವಾಸ್
ನಟರು: ಶ್ರೀನಾಥ್, ಪದ್ಮ ವಾಸಂತಿ, ರಾಮಕೃಷ್ಣ
ವೇದಾಂತಿ ಹೇಳಿದನು ಹೊನ್ನೆಲ್ಲ ಮಣ್ಣು ಮಣ್ಣು
ಕವಿಯೊಬ್ಬ ಹಾಡಿದನು ಮಣ್ಣೆಲ್ಲ ಹೊನ್ನು ಹೊನ್ನು
ವೇದಾಂತಿ ಹೇಳಿದನು ಈ ಹೆಣ್ಣು ಮಾಯೆ ಮಾಯೆ
ಕವಿಯೊಬ್ಬ ಕನವರಿಸಿದನು, ಹೂ ಇವಳೆ ಚೆಲುವೆ ಚೆಲುವೆ
ಇವಳ ಜೊತೆಯಲ್ಲಿ ನಾ ಸ್ವರ್ಗವನೇ ಗೆಲ್ಲುವೆ
ನಾ ಸ್ವರ್ಗವನೇ ಗೆಲ್ಲುವೆ
ವೇದಾಂತಿ ಹೇಳಿದನು......
ವೇದಾಂತಿ ಹೇಳಿದನು, ಈ ಬದುಕು ಶೂನ್ಯ ಶೂನ್ಯ
ಕವಿ ನಿಂತು ಸಾರಿದನು, ಓ ಇದು ಅಲ್ಲ ಶೂನ್ಯ
ಜನ್ಮ ಜನ್ಮದಿ ಸವಿದೆ ನಾನೆಷ್ಟು ಧನ್ಯ ಧನ್ಯ
ನಾನೆಷ್ಟು ಧನ್ಯ ಧನ್ಯ
ವೇದಾಂತಿ ಹೇಳಿದನು.....
ಹಾಡಿದವರು: ಪಿ ಬಿ ಶ್ರೀನಿವಾಸ್
ನಟರು: ಶ್ರೀನಾಥ್, ಪದ್ಮ ವಾಸಂತಿ, ರಾಮಕೃಷ್ಣ
ವೇದಾಂತಿ ಹೇಳಿದನು ಹೊನ್ನೆಲ್ಲ ಮಣ್ಣು ಮಣ್ಣು
ಕವಿಯೊಬ್ಬ ಹಾಡಿದನು ಮಣ್ಣೆಲ್ಲ ಹೊನ್ನು ಹೊನ್ನು
ವೇದಾಂತಿ ಹೇಳಿದನು ಈ ಹೆಣ್ಣು ಮಾಯೆ ಮಾಯೆ
ಕವಿಯೊಬ್ಬ ಕನವರಿಸಿದನು, ಹೂ ಇವಳೆ ಚೆಲುವೆ ಚೆಲುವೆ
ಇವಳ ಜೊತೆಯಲ್ಲಿ ನಾ ಸ್ವರ್ಗವನೇ ಗೆಲ್ಲುವೆ
ನಾ ಸ್ವರ್ಗವನೇ ಗೆಲ್ಲುವೆ
ವೇದಾಂತಿ ಹೇಳಿದನು......
ವೇದಾಂತಿ ಹೇಳಿದನು, ಈ ಬದುಕು ಶೂನ್ಯ ಶೂನ್ಯ
ಕವಿ ನಿಂತು ಸಾರಿದನು, ಓ ಇದು ಅಲ್ಲ ಶೂನ್ಯ
ಜನ್ಮ ಜನ್ಮದಿ ಸವಿದೆ ನಾನೆಷ್ಟು ಧನ್ಯ ಧನ್ಯ
ನಾನೆಷ್ಟು ಧನ್ಯ ಧನ್ಯ
ವೇದಾಂತಿ ಹೇಳಿದನು.....
No comments:
Post a Comment